ಸರ್ವೇಶ್ವರ ಜುದೇಯದ ಮೇಲೆ ಆಪಾದನೆ ಹೊರಿಸಿದ್ದಾರೆ. ಯಕೋಬನನ್ನು ಅದರ ನಡತೆಗೆ ತಕ್ಕಂತೆ ದಂಡಿಸುತ್ತಾರೆ. ಅದರ ಕೃತ್ಯಗಳಿಗನುಸಾರವಾಗಿ ಪ್ರತೀಕಾರ ಮಾಡುತ್ತಾರೆ.