kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆಮೋಸ

,

3ನೇ ಅಧ್ಯಾಯ

,
ವಚನ   11

ಇಂತಿರಲು ಸ್ವಾಮಿ ಸರ್ವೇಶ್ವರ ಹೇಳುವುದೇನೆಂದರೆ: “ಶತ್ರುಗಳು ನಿಮ್ಮ ನಾಡಿಗೆ ಮುತ್ತಿಗೆಹಾಕುವರು. ನಿಮ್ಮ ಕೋಟೆಕೊತ್ತಲಗಳನ್ನು ನೆಲಸಮಮಾಡುವರು. ನಿಮ್ಮ ಸೌಧಗಳನ್ನು ಸೂರೆಮಾಡುವರು.”

Go to Home Page