ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ.