ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನಗಳಲ್ಲಿ ನಾನು ಅಂಗಹೀನರಾದವರನ್ನು ಒಟ್ಟುಗೂಡಿಸುವೆನು. ಹೊರದೂಡಲಾದವರನ್ನು ಮತ್ತು ಸಂಕಟಕ್ಕೆ ಈಡಾದವರನ್ನು ಒಂದಾಗಿ ಸೇರಿಸುವೆನು.