ಅಂಗಹೀನ ಜನರನ್ನು ಉದ್ಧರಿಸಿ ಕಾಪಾಡುವೆನು. ಹೊರದೂಡಲಾದ ಪ್ರಜೆಯನ್ನು ಪ್ರಬಲ ರಾಷ್ಟ್ರವನ್ನಾಗಿ ಮಾಡುವೆನು. ಸರ್ವೇಶ್ವರ ಸಿಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರಿಗೆ ಅರಸರಾಗಿರುವರು.”