kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಜೆಫನ್ಯ

,

3ನೇ ಅಧ್ಯಾಯ

,
ವಚನ   8

ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.

Go to Home Page