kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಜೆಕರ್ಯ

,

8ನೇ ಅಧ್ಯಾಯ

,
ವಚನ   6

ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಅಳಿದುಳಿದಿರುವ ಜನರಿಗೆ ಇಂಥ ಪರಿಸ್ಥಿತಿ ಅತಿಶಯವಾಗಿ ಕಾಣಬಹುದು. ಆದರೆ ನನಗೆ ಅದೇನೂ ಅತಿಶಯವಲ್ಲ.” ಇದು ಸರ್ವೇಶ್ವರನ ನುಡಿ.

Go to Home Page