ವಸಂತಕಾಲದಲ್ಲಿ ಮಳೆಗಾಗಿ ಸರ್ವೇಶ್ವರಸ್ವಾಮಿಗೆ ಪ್ರಾರ್ಥನೆ ಮಾಡಿರಿ. ಮೋಡ ಮಿಂಚುಗಳನ್ನು ಗಾಳಿಮಳೆಯನ್ನು ಉಂಟುಮಾಡುವವರು ಅವರೇ. ಸರ್ವರಿಗೂ ಹೊಲಗದ್ದೆಗಳಲ್ಲಿ ಪೈರುಪಚ್ಚೆಗಳನ್ನು ನೀಡುವವರು ಅವರೇ.