ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಜೆಕರ್ಯ
,
10ನೇ ಅಧ್ಯಾಯ
,
ವಚನ 4
ಆ ಕುಲದಿಂದಲೇ ಮೂಲೆಗಲ್ಲು, ಗುಡಾರದ ಗೂಟ, ಯುದ್ಧದ ಬಿಲ್ಲುಗಳು ಬರುವುವು. ಆ ಕುಲದಿಂದಲೇ ಸಕಲ ಅಧಿಕಾರಿಗಳು ಹೊರಬರುವರು.
Go to Home Page