ಕೊಂಡುಕೊಳ್ಳುವವರು, ಅವುಗಳನ್ನು ಕೊಯ್ದರೂ ನಿರಪರಾಧಿಗಳೆನಿಸಿಕೊಳ್ಳುವರು. ಅವುಗಳನ್ನು ಮಾರುವವರು ‘ಸರ್ವೇಶ್ವರಸ್ವಾಮಿಗೆ ಸ್ತೋತ್ರ, ನಾವು ಧನವಂತರಾದೆವು’ ಎಂದುಕೊಳ್ಳುವರು. ಆ ಮಂದೆಯ ಕುರುಬರು ಸಹ ಅವುಗಳಿಗೆ ಕರುಣೆತೋರಿಸರು.”