ಸರ್ವೇಶ್ವರಸ್ವಾಮಿಯ ನುಡಿಯಿದು: “ಈ ಲೋಕನಿವಾಸಿಗಳಿಗೆ ನಾನು ಕರುಣೆತೋರಿಸೆನು. ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸಿಬಿಡುವೆನು. ಆ ಬಲಿಷ್ಠರು ಲೋಕವನ್ನು ಧ್ವಂಸಮಾಡುವರು. ಅವರ ಕೈಗೆ ಸಿಕ್ಕದವರನ್ನು ನಾನು ರಕ್ಷಿಸೆನು.”