“ಸರ್ವೇಶ್ವರನಾದ ನಾನು ಜುದೇಯದ ಸೈನ್ಯಗಳು ಮೊದಲು ಜಯಗಳಿಸುವಂತೆ ಮಾಡುವೆನು. ಆಗ ದಾವೀದ ವಂಶದವರ ಹಾಗೂ ಜೆರುಸಲೇಮಿನವರ ಘನತೆ ಗೌರವ ಜುದೇಯದವರ ಘನತೆ ಗೌರವವನ್ನು ಮೀರದು.