ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು.