kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಮಲಾಕಿಯ

,

3ನೇ ಅಧ್ಯಾಯ

,
ವಚನ   7

ನಿಮ್ಮ ಪೂರ್ವಜರ ಕಾಲದಿಂದಲೂ ನನ್ನ ವಿಧಿಗಳನ್ನು ಅನುಸರಿಸದೆ, ಅಡ್ಡದಾರಿ ಹಿಡಿದಿದ್ದೀರಿ. ಈಗ ಮರಳಿ ನನಗೆ ಅಭಿಮುಖರಾಗಿರಿ. ನಾನು ನಿಮಗೆ ಅಭಿಮುಖನಾಗುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ‘ನಾವು ನಿಮಗೆ ಅಭಿಮುಖರಾಗಲು ಏನು ಮಾಡಬೇಕು?’ ಎಂದು ಕೇಳುತ್ತೀರೋ?

Go to Home Page